ಕೊಪ್ಪಳ : ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರ ಪಾದಯಾತ್ರೆಯ ಮೂಲಕ ಪ್ರಚಾರದಲ್ಲಿ ತೊಡಗಿರುವ ಇಕ್ಬಾಲ್ ಅನ್ಸಾರಿಯವರು ದಾಸನಾಳ,ಹಿರೇಬೆಣಕಲ್ , ಚಿಕ್ಕಬೆಣಕಲ್, ಲಿಂಗದಳ್ಳಿ ಹಾಗೂ ಮುಕ್ಕುಂಪಿಯಲ್ಲಿ ಮನೆಮನೆಗೆ ತೆರಳಿ ಪ್ರಚಾರ ಕಾರ್ಯಕೈಗೊಂಡರು. ಕ್ಷೇತ್ರದ ಅಭಿವೃದ್ದಿಗೆ ಜೆಡಿಎಸ್ ಪಕ್ಷಕ್ಕೆ ಮತ ನೀಡಲು ಕೋರಿದರು. ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳ ಹಲವಾರು ಮುಖಂಡರು, ಬೇರೆ ಪಕ್ಷಗಳ ಕಾರ್ಯಕರ್ತರು ಜೆಡಿಎಸ್ ಪಕ್ಷ ಸೇರಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕಾಧ್ಯಕ್ಷ ಯಮನಪ್ಪ ವಿಠಲಾಪೂರ,ನಗರಸಭೆ ಸದಸ್ಯ ರಮೇಶ, ಮುಖಂಡರಾದ ರಾಮಕೃಷ್ಣ,ಮುರ್ತುಜಾ ಸೇರಿದಂತೆ ಜೆಡಿಎಸ್ ಪಕ್ಷದ ಹಲವಾರು ಮುಖಂಡರು,ಕಾರ್ಯಕರ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕಾಧ್ಯಕ್ಷ ಯಮನಪ್ಪ ವಿಠಲಾಪೂರ,ನಗರಸಭೆ ಸದಸ್ಯ ರಮೇಶ, ಮುಖಂಡರಾದ ರಾಮಕೃಷ್ಣ,ಮುರ್ತುಜಾ ಸೇರಿದಂತೆ ಜೆಡಿಎಸ್ ಪಕ್ಷದ ಹಲವಾರು ಮುಖಂಡರು,ಕಾರ್ಯಕರ್ತರು ಭಾಗವಹಿಸಿದ್ದರು.
No comments:
Post a Comment