ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ೭-೪-೨೦೧೩ರಂದು
ಕಾಮನೂರ,ಭೀಮನೂರ,ಸಂಗಾಪೂರ,ಲೇಬಗೇರಿ,ಯಲಮಗೇರಾ, ತಾಳಕನಕಾಪೂರ,ಬುಡಶೆಟ್ನಾಳ ಗ್ರಾಮದಲ್ಲಿ ಪಾದಯಾತ್ರೆಯ ಮೂಲಕ ಜೆಡಿಎಸ್ ಪರ ಪ್ರಚಾರ ಮಾಡಿದರು.
ಪಾದಯಾತ್ರೆಯ ಸಂದರ್ಭದಲ್ಲಿ ಹಾಲಿ ಗ್ರಾಮ ಪಂಚಾಯತ್ ಸದಸ್ಯರು,ಗ್ರಾಮದ ಹಲವಾರು ಜನಾಂಗದ ಮುಖಂಡರುಗಳು ಜೆಡಿಎಸ್ ಪಕ್ಷ ಸೇರಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಸ್.ಬಿ.ಖಾದ್ರಿ,ನಗರ ಘಟಕ ಯಮನಪ್ಪ ವಿಠಲಾಪೂರ ತಾಲೂಕ ಜೆಡಿಎಸ್ ಅಧ್ಯಕ್ಷರು,
ಗ್ರಾಮೀಣ ಘಟಕದ ಅಧ್ಯಕ್ಷ ಮಲ್ಲೇಶಪ್ಪ ಗುಮಗೇರಿ,ತಾಲೂಕ ಕಾರ್ಯಾಧ್ಯಕ್ಷ ರಾಮಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರತಿ ತಿಪ್ಪಣ್ಣ, ಗಾಳೆಪ್ಪ ಗಂಟಿ ,ಬಸವರಾಜ
ಚಿಲವಾಡಗಿ,ವಿರೇಶ ತಾವರಗೇರಿ,ಬಸವಕುಮಾರ ಪಟ್ಟಣಶೆಟ್ಟಿ , ಫಕೀರಗೌಡ ಲೇಬಗೇರಿ ಸೇರಿದಂತೆ ಹಲವಾರು ನಾಯಕರು, ಗ್ರಾಮಗಳ ಮುಖಂಡರು,ಗ್ರಾಮ ಪಂಚಾಯತ್ ಸದಸ್ಯರು,ಹಿರಿಯರು,ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.
No comments:
Post a Comment